ಸವದತ್ತಿ: ಬಿತ್ತನೆ ಬೀಜ ಖರೀದಿಸಿದ ರಸೀದಿಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಸಲಹೆ ನೀಡಿದರು.
ಬುಧವಾರ ಯರಗಟ್ಟಿ ಪಟ್ಟಣದ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರದಲ್ಲಿ 2025-26ನೇ ಸಾಲಿನ ರಿಯಾಯತಿ ದರದ ಮುಂಗಾರು ಹಂಗಾಮು ಬಿತ್ತನೆ ಬೀಜ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಂಗಾರು ಹಂಗಾಮು ಪ್ರಾರಂಭವಾಗಿದೆ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಆದ್ಯತೆ ಮೇರೆಗೆ ಬಿತ್ತನೆ ಬೀಜ ಖರೀದಿಸುವುದು ಉತ್ತಮ ಎಂದರು.
ವರದಿ: ಸಿದ್ದು ಅರಭಾಂವಿ
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments