ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಯುವವಕೀಲರೊಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ 6 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಸಂತೋಷ ಅಶೋಕ ಪಾಟೀಲ್ ಎಂಬ ವಕೀಲರ ಹತ್ಯೆ ನಡೆದಿದ್ದು, ಸದ್ಯ ಪ್ರಕರಣದ 3ನೇ ಆರೋಪಿ ಕಿರಣ ಕೆಂಪವಾಡೆ ಬಂಧನವಾಗಿದ್ದು ರಾಯಬಾಗ ಪೋಲಿಸರು ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬಿಸಿದ್ದಾರೆ.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments