ಬೆಳಗಾವಿ: ಕಾಕತಿಯಲ್ಲಿರುವ ಸರಕಾರಿ ಹಾಸ್ಟೆಲ್ ನಲ್ಲಿ ವಾಸವಿರುವ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆಯ ತಾಪಂ ಅಧಿಕಾರಿ ಶಾಂತವ್ವ ಮರಿಗೌಡರ ಹೇಳಿದರು.
ಗುರುವಾರ ರಾತ್ರಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮುಖ್ಯವಾಗಿ ಲೋಟ, ತಾಟು ಕೇಳಿದ್ದಾರೆ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದರು.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments