ಬೆಳಗಾವಿ: ಬೆಳಗಾವಿಯ ಹಿಡಕಲ್ ಜಲಾಶಯದ ನೀರು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹೋದರೆ ರಾಜ್ಯದಲ್ಲಿ ಕ್ರಾಂತಿಯಾಗುತ್ತದೆ ಎಂದು ಕರವೇ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬೆಳಗಾವಿಯಿಂದ ಈಗಾಗಲೇ ಧಾರವಾಡಕ್ಕೆ ನೀರು ಕೊಡಲಾಗುತ್ತಿದೆ, ಆದರೂ ಈಗ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಕೊಂಡೊಯ್ಯಲು ಕಾಮಗಾರಿ ನಡೆಸಿರುವುದಕಕ್ಕೆ ನಮ್ಮ ವಿರೋಧ ಇದೆ ಎಂದರು.
ವರದಿ: ಸಿದ್ದು ಅರಭಾಂವಿ
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments