Friday, September 19, 2025
spot_img

ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

ವಿಜಯನಗರ ಜಿಲ್ಲೆಯ ಹೂವಿನಡಗಲಿಯಲ್ಲಿ ಶನಿವಾರ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

“ತುಂಬಿದ ಕೊಡ ತುಳುಕಿತಲೇ ಪರಾಕ್” ಎಂಬ ದೈವವಾಣಿಯಿಂದ, ಸಿಎಂ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಈ ನುಡಿಯನ್ನು ವಿಶ್ಲೇಷಿಸಿ, ಡಿಕೆ ಶಿವಕುಮಾರ್ ಸಿಎಂ ಆಗುವ ಯೋಗವಿದೆ ಎಂದು ಹೇಳಿದ್ದಾರೆ.

ಶಾಸಕರ ಮನಸ್ಸುಗಳು ಕದಲಿದರೆ ಸರ್ಕಾರಕ್ಕೆ ಅಪಾಯವಿದೆ ಎಂಬ ಎಚ್ಚರಿಕೆಯನ್ನು ಈ ಕಾರ್ಣಿಕ ನುಡಿ ನೀಡಿದೆ.

ವರದಿ: ಸಿದ್ದು ಅರಭಾವಿ ಕ್ರಾಂತಿ ಕರ್ನಾಟಕ ನ್ಯೂಸ್ ಬೆಳಗಾವಿ 

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments