Friday, September 19, 2025
spot_img

ಶೀಘ್ರವೇ ಸಿಎಂ ರಾಜೀನಾಮೆ, ದೆಹಲಿಗೆ ವರ್ಗಾವಣೆ: ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪಡೆದುಕೊಂಡು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ.

ಸಿದ್ದರಾಮಯ್ಯ ಸ್ಥಾನ ಪಲ್ಲಟ ಆಗುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ಇಂದು ಮೈಸೂರಿನಲ್ಲಿ ವಿಜಯೇಂದ್ರ ಹೇಳಿದ್ದಾರೆ.

ಎಐಸಿಸಿ ಒಬಿಸಿ ವಿಭಾಗಕ್ಕೆ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಅವರ ರಾಜೀನಾಮೆ ಪಡೆದು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಸಿದ್ದರಾಮಯ್ಯ ಸ್ಥಾನ ಪಲ್ಲಟವಾಗುವುದು ನಿಶ್ಚಿತವಾಗಿದೆ ಎಂದರು.

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments