Friday, September 19, 2025
spot_img

ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರಮಟ್ಟದ ಹುದ್ದೆ: ಸಿಎಂ ಸ್ಥಾನಕ್ಕೆ ಕುತ್ತು?

ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರಮಟ್ಟದ ಹುದ್ದೆ ನೀಡಲು ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ ಎನ್ನಲಾಗಿದೆ.

ರಾಷ್ಟ್ರೀಯ ಸಲಹಾ ಮಂಡಳಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನು ಮಾಡಲು ನಿರ್ಧರಿಸಲಾಗಿದೆ. ಜುಲೈ 15 ರಂದು ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಮೊದಲ ಸಭೆ ನಡೆಯಲಿದೆ.

ಬಿ.ಕೆ. ಹರಿಪ್ರಸಾದ್, ವೀರಪ್ಪ ಮೊಯ್ಲಿ ಸೇರಿ 24 ಮಂದಿ ಸದಸ್ಯರಿದ್ದಾರೆ. ಈ ಜವಾಬ್ದಾರಿಯಿಂದ ಸಿಎಂ ಸ್ಥಾನಕ್ಕೆ ಯಾವುದೇ ಕುತ್ತು ಇರುವುದಿಲ್ಲ.

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments