Friday, September 19, 2025
spot_img

ರಾಯಬಾಗ ವಕೀಲನನ್ನು ಕೊಂದು ಮೃತದೇಹ ಸುಟ್ಟ ಆರೋಪಿಗಳು

ರಾಯಬಾಗ: ನ್ಯಾಯವಾದಿಯೊಬ್ಬರನ್ನು ಆಸ್ತಿ ವಿಷಯವಾಗಿ ಸುಪಾರಿ ಪಡೆದು ಅಪಹರಿಸಿ ಮಾರಕಾಸ್ತ್ರದಿಂದ ಹತ್ಯೆ ಮಾಡಿ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣ ಜಿಲ್ಲೆಯ ರಾಯಭಾಗ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುಪಾರಿ ಕೊಲೆ ಪ್ರಕರಣದಲ್ಲಿನ 10 ಆರೋಪಿತರ ಪೈಕಿ ಒಟ್ಟು ಆರೋಪಿಗಳನ್ನು ರಾಯಬಾಗ ಪೊಲೀಸರು ಬಂಧಿಸಿದ್ದಾರೆ.

ತಲೆ ಮರೆಸಿಕೊಂಡಿರುವ ಇನ್ನಿಬ್ಬರ ಆರೋಪಿತರ ಶೋಧಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

ವರದಿ: ಸಿದ್ದು ಅರಭಾವಿ ಕ್ರಾಂತಿ ಕರ್ನಾಟಕ ನ್ಯೂಸ್ ಬೆಳಗಾವಿ 

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments