ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವೃತ್ತಿ ಸಮಯ ಹತ್ತಿರ ಬಂದಿದೆ ಎನ್ನುವುದಕ್ಕೆ ಕೈ ಹೈಕಮಾಂಡ್ ರಚನೆ ಮಾಡಿರುವ ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಎಂಬ ಪುನರ್ವಸತಿ ಕೇಂದ್ರವೇ ಸಾಕ್ಷಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿದ ಅವರು, ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸೇವೆ ಸಾಕು, ರಾಜೀನಾಮೆ ಕೊಟ್ಟು ನಿವೃತ್ತರಾಗಿ ಎಂದು ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು ಎಂದು ವ್ಯಂಗ್ಯವಾಡಿದ್ದಾರೆ.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments